ಸಂಪಾಜೆ: ಭಾರೀ ಮಳೆಯ ಕಾರಣದಿಂದ ಊರುಬೈಲು ಸಂಪರ್ಕ ರಸ್ತೆ ಮಂಗಳವಾರ ಕೊಚ್ಚಿ ಹೋಗಿದೆ. ಕಳೆದ ವರ್ಷ ಜಲಪ್ರಳಯದ ಕಾರಣದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ ಸೇತುವೆ ತಾತ್ಕಾಲಿಕವಾಗಿ ನಿರ್ಮಾಣವಾಗಿತ್ತು. ಅದು ಕೂಡಾ ಎರಡು ವಾರದ ಹಿಂದಿನ ಮಳೆಗೆ ಕೊಚ್ಚಿ ಹೋಗಿತ್ತು. ಬಳಿಕ ಸಾರ್ವಜನಿಕರು ದುರಸ್ತಿ ಮಾಡಿದ್ದರು. ಇದೀಗ ಎರಡು ದಿನಗಳ ಭಾರೀ ಮಳೆಗೆ ಮತ್ತೆ ಕೊಚ್ಚಿ ಹೋಗಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…