Advertisement
MIRROR FOCUS

ಮಳೆಗೆ ಸೊಗಸಾಗಿದೆ ಮಡಿಕೇರಿಯ ರಾಜಾಸೀಟ್, ಈಗ ಆನೆಯೂ ಇದೆ…!

Share

ಮಡಿಕೇರಿ :  ಮಳೆಗೆ ಮಂಜಿನ ನಗರಿ ಸೊಗಸಾಗಿದೆ. ಮಂಜು ಓಡುತ್ತಾ ಬರುತ್ತಿದೆ… ಹಾಗೆಯೇ ಸುತ್ತಿಕೊಳ್ಳುತ್ತಿದೆ…. ಕೊಂಚ ಹೊತ್ತಲ್ಲಿ  ಮರೆಯಾಗುತ್ತಿದೆ.. ಈ ದೃಶ್ಯ ವೈಭವ ಕಾಣುವುದು  ಮಡಿಕೇರಿಯ ರಾಜಾಸೀಟಿನಲ್ಲಿ. ಇದೀಗ ಈ ಅಂದಕ್ಕೆ ಮತ್ತಷ್ಟು ಆಕರ್ಷಣೆ ನೀಡಲು ಆನೆಯೂ ಬಂದಿದೆ..!.

ಮಡಿಕೇರಿ ನಗರದ ಹೆಸರುವಾಸಿ ಪ್ರವಾಸಿತಾಣ ರಾಜಾಸೀಟು ಉದ್ಯಾನವನ ಈಗ ಮತ್ತಷ್ಟು ಆಕರ್ಷಣೆಯನ್ನು ಪಡೆದುಕೊಂಡಿದೆ. ವನ್ಯಜೀವಿಗಳ ಬೃಹತ್ ಕಲಾಕೃತಿಗಳನ್ನು ಅಳವಡಿಸಲಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.  ಎತ್ತರದ ಆನೆ ಕಲಾಕೃತಿ ಹೆಚ್ಚು ಗಮನ ಸೆಳೆಯುತ್ತಿದೆ. ಜಿಲ್ಲಾಡಳಿತದ ಆಸಕ್ತಿಯಿಂದಾಗಿ ರಾಜಾಸೀಟಿಗೆ ಹೆಚ್ಚು ಮೆರುಗು ಬಂದಿದೆ ಎಂದು ಸ್ಥಳೀಯ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

ಸುಮಾರು 18 ಲಕ್ಷ ರೂ. ವೆಚ್ಚದ ಕಲಾಕೃತಿಗಳನ್ನು ಪುಣೆಯಿಂದ ತರಲಾಗಿದ್ದು, ನವಿಲು, ಜಿಂಕೆ, ಮೊಲ, ಹುಲಿ, ಜಿರಾಫೆ, ಆನೆ ಹಾಗೂ ಇನ್ನಿತರ ಕಲಾಕೃತಿಗಳು ಪ್ರವಾಸಿಗರ ಗಮನ ಸೆಳೆಯುತ್ತಿವೆ. ಪ್ರವಾಸಿಗರು ಕುಳಿತುಕೊಳ್ಳಲು ಆಕರ್ಷಕ ಕಲ್ಲುಬೆಂಚು ಅಳವಡಿಸಲಾಗುವುದು ಮತ್ತು ವೀಕ್ಷಣಾ ಗೋಪುರವನ್ನು ಮತ್ತಷ್ಟು ಅಂದಗಾಣಿಸಲಾಗುತ್ತಿದೆ.

ಇದೀಗ ಮಳೆಯೂ ಹೆಚ್ಚಾಗಿದ್ದು ಮಂಜಿನ ಓಟದ ದೃಶ್ಯವು ಮನ ತಣಿಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

8 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

15 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

15 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

15 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

15 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago