Advertisement
MIRROR FOCUS

ಮಳೆಗೆ ಸೊಗಸಾಗಿದೆ ಮಡಿಕೇರಿಯ ರಾಜಾಸೀಟ್, ಈಗ ಆನೆಯೂ ಇದೆ…!

Share

ಮಡಿಕೇರಿ :  ಮಳೆಗೆ ಮಂಜಿನ ನಗರಿ ಸೊಗಸಾಗಿದೆ. ಮಂಜು ಓಡುತ್ತಾ ಬರುತ್ತಿದೆ… ಹಾಗೆಯೇ ಸುತ್ತಿಕೊಳ್ಳುತ್ತಿದೆ…. ಕೊಂಚ ಹೊತ್ತಲ್ಲಿ  ಮರೆಯಾಗುತ್ತಿದೆ.. ಈ ದೃಶ್ಯ ವೈಭವ ಕಾಣುವುದು  ಮಡಿಕೇರಿಯ ರಾಜಾಸೀಟಿನಲ್ಲಿ. ಇದೀಗ ಈ ಅಂದಕ್ಕೆ ಮತ್ತಷ್ಟು ಆಕರ್ಷಣೆ ನೀಡಲು ಆನೆಯೂ ಬಂದಿದೆ..!.

Advertisement
Advertisement

ಮಡಿಕೇರಿ ನಗರದ ಹೆಸರುವಾಸಿ ಪ್ರವಾಸಿತಾಣ ರಾಜಾಸೀಟು ಉದ್ಯಾನವನ ಈಗ ಮತ್ತಷ್ಟು ಆಕರ್ಷಣೆಯನ್ನು ಪಡೆದುಕೊಂಡಿದೆ. ವನ್ಯಜೀವಿಗಳ ಬೃಹತ್ ಕಲಾಕೃತಿಗಳನ್ನು ಅಳವಡಿಸಲಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.  ಎತ್ತರದ ಆನೆ ಕಲಾಕೃತಿ ಹೆಚ್ಚು ಗಮನ ಸೆಳೆಯುತ್ತಿದೆ. ಜಿಲ್ಲಾಡಳಿತದ ಆಸಕ್ತಿಯಿಂದಾಗಿ ರಾಜಾಸೀಟಿಗೆ ಹೆಚ್ಚು ಮೆರುಗು ಬಂದಿದೆ ಎಂದು ಸ್ಥಳೀಯ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

 

Advertisement

 

ಸುಮಾರು 18 ಲಕ್ಷ ರೂ. ವೆಚ್ಚದ ಕಲಾಕೃತಿಗಳನ್ನು ಪುಣೆಯಿಂದ ತರಲಾಗಿದ್ದು, ನವಿಲು, ಜಿಂಕೆ, ಮೊಲ, ಹುಲಿ, ಜಿರಾಫೆ, ಆನೆ ಹಾಗೂ ಇನ್ನಿತರ ಕಲಾಕೃತಿಗಳು ಪ್ರವಾಸಿಗರ ಗಮನ ಸೆಳೆಯುತ್ತಿವೆ. ಪ್ರವಾಸಿಗರು ಕುಳಿತುಕೊಳ್ಳಲು ಆಕರ್ಷಕ ಕಲ್ಲುಬೆಂಚು ಅಳವಡಿಸಲಾಗುವುದು ಮತ್ತು ವೀಕ್ಷಣಾ ಗೋಪುರವನ್ನು ಮತ್ತಷ್ಟು ಅಂದಗಾಣಿಸಲಾಗುತ್ತಿದೆ.

Advertisement

ಇದೀಗ ಮಳೆಯೂ ಹೆಚ್ಚಾಗಿದ್ದು ಮಂಜಿನ ಓಟದ ದೃಶ್ಯವು ಮನ ತಣಿಸುತ್ತದೆ.

 

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

53 mins ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

58 mins ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 hour ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 hour ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 hour ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

1 hour ago