ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…