ಮಳೆಯದೊಂದು ಕಥೆ

June 15, 2019
10:30 AM
ಭುವಿಯಲ್ಲಿ ಸೂರ್ಯನ ತಾಪ ಹೆಚ್ಚಾಯಿತು
ನೀರು ಕಾದು ಆವಿಯಾಯ್ತು
ಮಳೆಗಾಗಿ ಮನುಜ ಬೇಡಿ ನಿಂತ
ಮನುಜನ ಬೇಡಿಕೆಗೆ ಮಣಿಯಲಿಲ್ಲ ವರುಣ…..
ಕಾಡನ್ನು ಕಡಿದ ಭೋಗ ಜೀವಿ
ಬಿಸಿಲನ್ನು ಕಂಡು ಶಪಿಸಿದ
ಭುವಿ ಕಾದು ಕೆಂಪಾಯ್ತು
ಹಸಿರೆಲ್ಲ ಒಣಗಿ ಬರಡಾಯ್ತು….
ನೀರಿಗಾಗಿ ಭೂತಾಯಿಯ ಒಡಲನ್ನೇ ಬಗೆದ
ಅಲ್ಲೂ ನೀರ ಪಸೆ ಕಾಣದಾದಾಗ ಭೂಮಿ ತಾಯಿ ಬಂಜೆಯೆಂದ….
ದಾರಿಕಾಣದಾದಾಗ ನರ ದೇವನ ಮೊರೆ ಹೋದ
ಕೊನೆಗೂ ಮಣಿದ ವರುಣ ಧರೆಗೆ ಅವತರಿಸಿದ
ಬಿಡದೆ ನೀರ ಹೊಳೆಯನ್ನೇ ಹರಿಸಿದ
ಸಾಕಿನ್ನು ಹೋಗೆಂದ ಬುದ್ದಿವಂತ
ಹೋಗಲೊಲ್ಲೆ ಎಂದಾಗ ಶಪಿಸುತ್ತಾ ಕುಳಿತ….
ಅವಮಾನ ಸಹಿಸದ ವರುಣ
ಮತ್ತೆ ಗುಡಿಯ ಸೇರಿದ
ಮತ್ತೆ ಭುವಿಯಲ್ಲಿ ಧಗೆಯೇರಿತು
ಮನುಜನದು ಮತ್ತದೇ ಚಾಳಿ ಶುರುವಾಯಿತು….
ಮನುಜನ ವರ್ತನೆ ಬದಲಾಗಲೇ ಇಲ್ಲ…
ಅದಕ್ಕಾಗಿ ಪ್ರಕೃತಿ ತಾನಾಗಿಯೇ ಬದಲಾಗುತ್ತಿದೆ…
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ
May 7, 2024
3:58 PM
by: ಡಾ.ಚಂದ್ರಶೇಖರ ದಾಮ್ಲೆ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror