ಅನುಕ್ರಮ

ಮಳೆಯದೊಂದು ಕಥೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಭುವಿಯಲ್ಲಿ ಸೂರ್ಯನ ತಾಪ ಹೆಚ್ಚಾಯಿತು
ನೀರು ಕಾದು ಆವಿಯಾಯ್ತು
ಮಳೆಗಾಗಿ ಮನುಜ ಬೇಡಿ ನಿಂತ
ಮನುಜನ ಬೇಡಿಕೆಗೆ ಮಣಿಯಲಿಲ್ಲ ವರುಣ…..
ಕಾಡನ್ನು ಕಡಿದ ಭೋಗ ಜೀವಿ
ಬಿಸಿಲನ್ನು ಕಂಡು ಶಪಿಸಿದ
ಭುವಿ ಕಾದು ಕೆಂಪಾಯ್ತು
ಹಸಿರೆಲ್ಲ ಒಣಗಿ ಬರಡಾಯ್ತು….
ನೀರಿಗಾಗಿ ಭೂತಾಯಿಯ ಒಡಲನ್ನೇ ಬಗೆದ
ಅಲ್ಲೂ ನೀರ ಪಸೆ ಕಾಣದಾದಾಗ ಭೂಮಿ ತಾಯಿ ಬಂಜೆಯೆಂದ….
ದಾರಿಕಾಣದಾದಾಗ ನರ ದೇವನ ಮೊರೆ ಹೋದ
ಕೊನೆಗೂ ಮಣಿದ ವರುಣ ಧರೆಗೆ ಅವತರಿಸಿದ
ಬಿಡದೆ ನೀರ ಹೊಳೆಯನ್ನೇ ಹರಿಸಿದ
ಸಾಕಿನ್ನು ಹೋಗೆಂದ ಬುದ್ದಿವಂತ
ಹೋಗಲೊಲ್ಲೆ ಎಂದಾಗ ಶಪಿಸುತ್ತಾ ಕುಳಿತ….
ಅವಮಾನ ಸಹಿಸದ ವರುಣ
ಮತ್ತೆ ಗುಡಿಯ ಸೇರಿದ
ಮತ್ತೆ ಭುವಿಯಲ್ಲಿ ಧಗೆಯೇರಿತು
ಮನುಜನದು ಮತ್ತದೇ ಚಾಳಿ ಶುರುವಾಯಿತು….
ಮನುಜನ ವರ್ತನೆ ಬದಲಾಗಲೇ ಇಲ್ಲ…
ಅದಕ್ಕಾಗಿ ಪ್ರಕೃತಿ ತಾನಾಗಿಯೇ ಬದಲಾಗುತ್ತಿದೆ…
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

2 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

8 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

8 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

8 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

9 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago