Advertisement
ಅನುಕ್ರಮ

ಮಳೆಯದೊಂದು ಕಥೆ

Share
ಭುವಿಯಲ್ಲಿ ಸೂರ್ಯನ ತಾಪ ಹೆಚ್ಚಾಯಿತು
ನೀರು ಕಾದು ಆವಿಯಾಯ್ತು
ಮಳೆಗಾಗಿ ಮನುಜ ಬೇಡಿ ನಿಂತ
ಮನುಜನ ಬೇಡಿಕೆಗೆ ಮಣಿಯಲಿಲ್ಲ ವರುಣ…..
ಕಾಡನ್ನು ಕಡಿದ ಭೋಗ ಜೀವಿ
ಬಿಸಿಲನ್ನು ಕಂಡು ಶಪಿಸಿದ
ಭುವಿ ಕಾದು ಕೆಂಪಾಯ್ತು
ಹಸಿರೆಲ್ಲ ಒಣಗಿ ಬರಡಾಯ್ತು….
ನೀರಿಗಾಗಿ ಭೂತಾಯಿಯ ಒಡಲನ್ನೇ ಬಗೆದ
ಅಲ್ಲೂ ನೀರ ಪಸೆ ಕಾಣದಾದಾಗ ಭೂಮಿ ತಾಯಿ ಬಂಜೆಯೆಂದ….
ದಾರಿಕಾಣದಾದಾಗ ನರ ದೇವನ ಮೊರೆ ಹೋದ
ಕೊನೆಗೂ ಮಣಿದ ವರುಣ ಧರೆಗೆ ಅವತರಿಸಿದ
ಬಿಡದೆ ನೀರ ಹೊಳೆಯನ್ನೇ ಹರಿಸಿದ
ಸಾಕಿನ್ನು ಹೋಗೆಂದ ಬುದ್ದಿವಂತ
ಹೋಗಲೊಲ್ಲೆ ಎಂದಾಗ ಶಪಿಸುತ್ತಾ ಕುಳಿತ….
ಅವಮಾನ ಸಹಿಸದ ವರುಣ
ಮತ್ತೆ ಗುಡಿಯ ಸೇರಿದ
ಮತ್ತೆ ಭುವಿಯಲ್ಲಿ ಧಗೆಯೇರಿತು
ಮನುಜನದು ಮತ್ತದೇ ಚಾಳಿ ಶುರುವಾಯಿತು….
ಮನುಜನ ವರ್ತನೆ ಬದಲಾಗಲೇ ಇಲ್ಲ…
ಅದಕ್ಕಾಗಿ ಪ್ರಕೃತಿ ತಾನಾಗಿಯೇ ಬದಲಾಗುತ್ತಿದೆ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

6 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

6 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

15 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago