Advertisement
ಅಂಕಣ

ಮಳೆಯದೊಂದು ಕಥೆ

Share
ಭುವಿಯಲ್ಲಿ ಸೂರ್ಯನ ತಾಪ ಹೆಚ್ಚಾಯಿತು
ನೀರು ಕಾದು ಆವಿಯಾಯ್ತು
ಮಳೆಗಾಗಿ ಮನುಜ ಬೇಡಿ ನಿಂತ
ಮನುಜನ ಬೇಡಿಕೆಗೆ ಮಣಿಯಲಿಲ್ಲ ವರುಣ…..
ಕಾಡನ್ನು ಕಡಿದ ಭೋಗ ಜೀವಿ
ಬಿಸಿಲನ್ನು ಕಂಡು ಶಪಿಸಿದ
ಭುವಿ ಕಾದು ಕೆಂಪಾಯ್ತು
ಹಸಿರೆಲ್ಲ ಒಣಗಿ ಬರಡಾಯ್ತು….
ನೀರಿಗಾಗಿ ಭೂತಾಯಿಯ ಒಡಲನ್ನೇ ಬಗೆದ
ಅಲ್ಲೂ ನೀರ ಪಸೆ ಕಾಣದಾದಾಗ ಭೂಮಿ ತಾಯಿ ಬಂಜೆಯೆಂದ….
ದಾರಿಕಾಣದಾದಾಗ ನರ ದೇವನ ಮೊರೆ ಹೋದ
ಕೊನೆಗೂ ಮಣಿದ ವರುಣ ಧರೆಗೆ ಅವತರಿಸಿದ
ಬಿಡದೆ ನೀರ ಹೊಳೆಯನ್ನೇ ಹರಿಸಿದ
ಸಾಕಿನ್ನು ಹೋಗೆಂದ ಬುದ್ದಿವಂತ
ಹೋಗಲೊಲ್ಲೆ ಎಂದಾಗ ಶಪಿಸುತ್ತಾ ಕುಳಿತ….
ಅವಮಾನ ಸಹಿಸದ ವರುಣ
ಮತ್ತೆ ಗುಡಿಯ ಸೇರಿದ
ಮತ್ತೆ ಭುವಿಯಲ್ಲಿ ಧಗೆಯೇರಿತು
ಮನುಜನದು ಮತ್ತದೇ ಚಾಳಿ ಶುರುವಾಯಿತು….
ಮನುಜನ ವರ್ತನೆ ಬದಲಾಗಲೇ ಇಲ್ಲ…
ಅದಕ್ಕಾಗಿ ಪ್ರಕೃತಿ ತಾನಾಗಿಯೇ ಬದಲಾಗುತ್ತಿದೆ…
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

1 hour ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

2 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

10 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

11 hours ago