Advertisement
MIRROR FOCUS

ಮಳೆಯದೊಂದು ಲೆಕ್ಕಾಚಾರ… ನಾವೇಕೆ ಹೀಗೆ ಮಾಡಬಾರದು ?

Share

ಸುಳ್ಯ: ಪ್ರತಿನಿತ್ಯವೂ ನೀರಿಲ್ಲ ಅಂತ ನಾವು ಹೇಳುತ್ತಲೇ ಇದ್ದೇವೆ. ನಾವ್ಯಾಕೆ ನೀರು ಸಂರಕ್ಷಣೆಯತ್ತ ಚಿತ್ತವಿಡಬಾರದು ? ಮಳೆ ನೀರನ್ನೇ ಸಂರಕ್ಷಣೆ ಮಾಡಿದರೆ, ಇಂಗುವಂತೆ ಮಾಡಿದರೆ ಬರ ಬಾರದಂತೆ ಸ್ವಲ್ಪ ತಡೆಯಬಹುದು. ಈ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಒಂದು ಲೆಕ್ಕ ನೀಡಿದ್ದಾರೆ. ಅದು ಮಳೆ ಲೆಕ್ಕ,

Advertisement
Advertisement
Advertisement
Advertisement

ಒಂದು ಚದರ ಮೀಟರ್ ಪ್ರದೇಶದಲ್ಲಿ ಬೀಳುವ ಒಂದು ಮಿ.ಮೀ.ಮಳೆ ಅಂದರೆ ಒಂದು ಲೀಟರ್ ನೀರು. ಎಕ್ರೆಗೆ 4046.856 ಚದರ ಮೀಟರ್. ಇಲ್ಲಿ ಮಳೆಯ ಅಗಾಧತೆಯನ್ನು ಗಮನಿಸೋಣ.

Advertisement

ಮಳೆ ಇಲ್ಲ ,ಹೀಗಾದರೆ ಹೇಗಾದೀತು,ಅದು ಇದು – ಅಂತ ಮಾತಾಡುತ್ತೇವೆ. ಈ ತನಕ ಬಂದಿರುವ ಮಳೆ ಒಂದು ಎಕರೆ ಪ್ರದೇಶದಲ್ಲಿ 15,13,524 ಲೀ. ಪ್ರಕೃತಿಯನ್ನು ದೂರದೆ ಅಭ್ಯಸಿಸೋಣ. ವಾರ್ಷಿಕ ಸರಾಸರಿ ಮಳೆ 4456 ಮಿ.ಮೀ. ಚದರ ಮೀಟರ್ ಒಂದರ 4456 ಲೀ.ನೀರು. ಇದನ್ನು ಸಂಗ್ರಹಿಸಿ ಇಟ್ಟಲ್ಲಿ ಒಬ್ಬನ 45 ದಿನಗಳ ಅಗತ್ಯಕ್ಕೆ ಸಾಕಾಗಬಲ್ಲುದು.!

ಮುಂದಿನ ದಿನಗಳಲ್ಲಿ ಇದು ಬೇಕಾದೀತು.

Advertisement

ಇಂದಿನ ದಿನವನ್ನು ಗಮನಿಸಿದರೆ, ಈಗಿನ ವಾತಾವರಣ ಗಮನಿಸಿದರೆ ಮಳೆ ಗಮನಿಸಿದರೆ ಜಲಸಂರಕ್ಷಣೆಯತ್ತ ಎಲ್ಲರೂ ಚಿತ್ತಹರಿಸಲೇಬೇಕಾದ ಅನಿವಾರ್ಯತೆ ಇದೆ. ಯಾವೆಲ್ಲಾ ಮಾದರಿಯನ್ನು ನೀರನ್ನು ಸಂರಕ್ಷಣೆ ಮಾಡಬಹುದು ಹಾಗೂ ಹೇಗೆ ಮಾಡಬಹುದು  ಎಂಬುದರ ಬಗ್ಗೆ ಯೋಚನೆ ಮಾಡಲೇಬೇಕಿದೆ. ಇದುವರೆಗೆ ಮಳೆ ಇಲ್ಲ ಮಳೆ ಇಲ್ಲ ಎಂದು ಮಾತನಾಡಿದ್ದಾಯಿತು. ಮುಂದೇನು ಎಂಬುದರ ಬಗ್ಗೆ ಯೋಚನೆ ಮಾಡಬೇಕಿದೆ. ಇದಕ್ಕಾಗಿ ಜಲಸಂರಕ್ಷಣೆಯ ಯಶೋಗಾಥೆಗಳು ಇದ್ದರೆ, ಮಳೆಕೊಯ್ಲು , ನೀರಿನ ಬಗೆಗಿನ ಯಾವುದೇ ಯಶೋಗಾಥೆಗಳು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ. (sullianews@gmail.com ಅಥವಾ ವ್ಯಾಟ್ಸಪ್- 9449125447)  ನಾವು ಅದನ್ನು ಪ್ರಕಟ ಮಾಡಿ ಇನ್ನೂ ಕೆಲವಾರು ಜನರಿಗೂ ತಿಳಿಯುವಂತೆ ಮಾಡುತ್ತೇವೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

39 mins ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

1 hour ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

2 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

11 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

11 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

11 hours ago