ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…