ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…