ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…