ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…