ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…