ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…