ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…