ಸುಳ್ಯ:ಮಳೆಯ ಜೊತೆ ಇಂದು ಭಾರೀ ಗಾಳಿ ಸಮಸ್ಯೆ ತಂದೊಡ್ಡಿತು. ತಾಲೂಕಿನ ವಿವಿದೆಡ ಗಾಳಿಗೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು.
ಮಂಗಳೂರು ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿ ಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆಯ ವೇಳೆಗೆ ತೆರವು ಕಾರ್ಯ ನಡೆಯಿತು.
ಇತ್ತ ಕಡ ಸುಳ್ಯ ತಾಲೂಕಿನ ವಿವಿಧ ಕಡೆ ಗಾಳಿಯ ರಭಸ ಹೆಚ್ಚು ಕಂಡುಬಂತು. ಇಂದು ಮಳೆಗಿಂತಲೂ ಗಾಳಿಯೇ ಸಮಸ್ಯೆಯಾಯಿತು.
ಸುಬ್ರಹ್ಮಣ್ಯ – ಪಂಜ ರಸ್ತೆಯ ಎಡೋಣಿ ಬಳಿ ರಸ್ತೆಗೆ ಮರ ಬಿದ್ದರೆ ಸುಳ್ಯ ಸುಬ್ರಹ್ಮಣ್ಯ ರಸ್ತೆಯ ವಳಲಂಬೆ ಬಳಿ ರಸ್ತೆ ಗೆ ಮರ ಬಿದ್ದು ಸಂಚಾರಕ್ಕೆ ಸಮಸ್ಯೆ ಯಾಯಿತು.
ಗ್ರಾಮೀಣ ಭಾಗದಲ್ಲೂ ಗಾಳಿ ಸಮಸ್ಯೆ ತಂದೊಟ್ಟಿತು. ಅಡಿಕೆ ಮರ ಧರೆಗೆ ಉರುಳಿತು.
ಮಳೆಯ ಕಾರಣದಿಂದ ಬರೆ ಕುಸಿತ ಅಲ್ಲಲ್ಲಿ ಕಂಡುಬಂತು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…