ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ಸುಳ್ಯದ ಬೆಟ್ಟಂಪಾಡಿ ಮತ್ತು ಜಯನಗರಗಳಲ್ಲಿ ಗಾಳಿ ಮಳೆಗೆ ಹಾನಿ ಸಂಭವಿಸಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವರದಿ ಸಿದ್ಧಪಡಿಸಿ ಪರಿಹಾರ ನೀಡಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ “ಸುಳ್ಯಸುದ್ದಿ.ಕಾಂ”ಗೆ ತಿಳಿಸಿದ್ದಾರೆ. ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ನರಯಪ್ಪ ಮಠದ ಉಪಸ್ಥಿತರಿದ್ದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…