ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನ ಗುರುಂಪು ಪ್ರದೇಶದಲ್ಲಿ ಮಳೆ ನಿಂತ ಬಳಿಕ ಇದೀಗ ಸಂಕ್ರಾಮಿಕ ರೋಗ ಬರುವ ಭೀತಿ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ. ಇಲ್ಲಿನ ಪ್ರದೇಶದಲ್ಲಿ ಚರಂಡಿ ,ಸ್ಲಾಬ್ ಇಲ್ಲದೇ ಇರುವುದು ಒಂದು ಸಮಸ್ಯೆಯಾದರೆ ಅದರ ಜೊತೆಗೆ ಸ್ಥಳೀಯ ಲಾಡ್ಜ್ , ಬಡಾವಣೆಯಿಂದ, ಹೋಟೆಲ್ ಗಳಿಂದ ತ್ಯಾಜ್ಯ ಬರುತ್ತಿದೆ. ಸಂಬಂಧಿತರು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…