ಸುಬ್ರಹ್ಮಣ್ಯ: ಮಳೆ ಹಲವು ಕಡೆ ಸಂಕಷ್ಟ ತಂದಿತು. ಈ ಸಂದರ್ಭ ಆಡಳಿತದ ವತಿಯಿಂದ ಗಂಜಿ ಕೇಂದ್ರ ತೆರೆಯಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಿಂದ ಮಳೆ ಪೀಡಿತ ಕಲ್ಮಕಾರು ಗಂಜಿ ಕೇಂದ್ರಕ್ಕೆ ಶ್ರೀ ದೇವರ ಅನ್ನ ಪ್ರಸಾದ ಹಾಗೂ ಚಾಪೆ,ಹೊದಿಕೆಗಳನ್ನು ವಿತರಿಸಲಾಗಿದೆ. ದೇವಸ್ಥಾನದ ಆಡಳಿತ ತಕ್ಷಣ ಸ್ಪಂದನೆ ನೀಡುತ್ತಿದೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು ಗಮನಿಸಿ ಸೂಕ್ತ ನಿರ್ಧಾರ ಕೈಗೊಂಡು ಜನಮೆಚ್ಚುಗೆಗೆ ಪಾತ್ರರಾದರು.
ಸಾಮಾಜಿಕ ಮುಂದಾಳು ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ ಸೇರಿದಂತೆ ಹಲವರು ನಿರಂತರ ಮಳೆ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…