ಸುಬ್ರಹ್ಮಣ್ಯ: ಮಳೆ ಹಲವು ಕಡೆ ಸಂಕಷ್ಟ ತಂದಿತು. ಈ ಸಂದರ್ಭ ಆಡಳಿತದ ವತಿಯಿಂದ ಗಂಜಿ ಕೇಂದ್ರ ತೆರೆಯಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಿಂದ ಮಳೆ ಪೀಡಿತ ಕಲ್ಮಕಾರು ಗಂಜಿ ಕೇಂದ್ರಕ್ಕೆ ಶ್ರೀ ದೇವರ ಅನ್ನ ಪ್ರಸಾದ ಹಾಗೂ ಚಾಪೆ,ಹೊದಿಕೆಗಳನ್ನು ವಿತರಿಸಲಾಗಿದೆ. ದೇವಸ್ಥಾನದ ಆಡಳಿತ ತಕ್ಷಣ ಸ್ಪಂದನೆ ನೀಡುತ್ತಿದೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು ಗಮನಿಸಿ ಸೂಕ್ತ ನಿರ್ಧಾರ ಕೈಗೊಂಡು ಜನಮೆಚ್ಚುಗೆಗೆ ಪಾತ್ರರಾದರು.
ಸಾಮಾಜಿಕ ಮುಂದಾಳು ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ ಸೇರಿದಂತೆ ಹಲವರು ನಿರಂತರ ಮಳೆ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…