ಸುಬ್ರಹ್ಮಣ್ಯ: ಮಳೆ ಹಲವು ಕಡೆ ಸಂಕಷ್ಟ ತಂದಿತು. ಈ ಸಂದರ್ಭ ಆಡಳಿತದ ವತಿಯಿಂದ ಗಂಜಿ ಕೇಂದ್ರ ತೆರೆಯಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಿಂದ ಮಳೆ ಪೀಡಿತ ಕಲ್ಮಕಾರು ಗಂಜಿ ಕೇಂದ್ರಕ್ಕೆ ಶ್ರೀ ದೇವರ ಅನ್ನ ಪ್ರಸಾದ ಹಾಗೂ ಚಾಪೆ,ಹೊದಿಕೆಗಳನ್ನು ವಿತರಿಸಲಾಗಿದೆ. ದೇವಸ್ಥಾನದ ಆಡಳಿತ ತಕ್ಷಣ ಸ್ಪಂದನೆ ನೀಡುತ್ತಿದೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು ಗಮನಿಸಿ ಸೂಕ್ತ ನಿರ್ಧಾರ ಕೈಗೊಂಡು ಜನಮೆಚ್ಚುಗೆಗೆ ಪಾತ್ರರಾದರು.
ಸಾಮಾಜಿಕ ಮುಂದಾಳು ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ ಸೇರಿದಂತೆ ಹಲವರು ನಿರಂತರ ಮಳೆ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…