( ಇಂಟರ್ನೆಟ್ ಚಿತ್ರ)
ಸುಳ್ಯ: ಮಳೆಯ ಕೊರತೆಯಿಂದ ಶಾಲೆಗಳಲ್ಲಿ ನೀರಿಲ್ಲ ಎಂಬ ಕಾರಣದಿಂದ ಶಾಲಾ ಪ್ರಾರಂಭೋತ್ಸವ ಮುಂದೂಡುವುದಿಲ್ಲ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಪೂರ್ವನಿಗದಿಯಂತೆಯೇ ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ನೀರಿನ ಕೊರತೆ ಇರುವ ಕಡೆಗಳಲ್ಲಿ ಸ್ಥಳೀಯ ಪಂಚಾಯತ್ ಶಾಲೆಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಇತ್ತೀಚೆಗೆ ನಡೆದ ತಾಪಂ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹೀಗಾಗಿ ನೀರಿನ ಕೊರತೆ ಇರುವ ಶಾಲೆಗಳ ಪ್ರಮುಖರು ಸ್ಥಳೀಯ ಪಂಚಾಯತ್ ಗೆ ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಚುನಾವಣೆಯ ಕಾರಣದಿಂದ ಒಂದು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…