( ಇಂಟರ್ನೆಟ್ ಚಿತ್ರ)
ಸುಳ್ಯ: ಮಳೆಯ ಕೊರತೆಯಿಂದ ಶಾಲೆಗಳಲ್ಲಿ ನೀರಿಲ್ಲ ಎಂಬ ಕಾರಣದಿಂದ ಶಾಲಾ ಪ್ರಾರಂಭೋತ್ಸವ ಮುಂದೂಡುವುದಿಲ್ಲ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಪೂರ್ವನಿಗದಿಯಂತೆಯೇ ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ನೀರಿನ ಕೊರತೆ ಇರುವ ಕಡೆಗಳಲ್ಲಿ ಸ್ಥಳೀಯ ಪಂಚಾಯತ್ ಶಾಲೆಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಇತ್ತೀಚೆಗೆ ನಡೆದ ತಾಪಂ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹೀಗಾಗಿ ನೀರಿನ ಕೊರತೆ ಇರುವ ಶಾಲೆಗಳ ಪ್ರಮುಖರು ಸ್ಥಳೀಯ ಪಂಚಾಯತ್ ಗೆ ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಚುನಾವಣೆಯ ಕಾರಣದಿಂದ ಒಂದು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…