( ಇಂಟರ್ನೆಟ್ ಚಿತ್ರ)
ಸುಳ್ಯ: ಮಳೆಯ ಕೊರತೆಯಿಂದ ಶಾಲೆಗಳಲ್ಲಿ ನೀರಿಲ್ಲ ಎಂಬ ಕಾರಣದಿಂದ ಶಾಲಾ ಪ್ರಾರಂಭೋತ್ಸವ ಮುಂದೂಡುವುದಿಲ್ಲ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಪೂರ್ವನಿಗದಿಯಂತೆಯೇ ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ನೀರಿನ ಕೊರತೆ ಇರುವ ಕಡೆಗಳಲ್ಲಿ ಸ್ಥಳೀಯ ಪಂಚಾಯತ್ ಶಾಲೆಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಇತ್ತೀಚೆಗೆ ನಡೆದ ತಾಪಂ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹೀಗಾಗಿ ನೀರಿನ ಕೊರತೆ ಇರುವ ಶಾಲೆಗಳ ಪ್ರಮುಖರು ಸ್ಥಳೀಯ ಪಂಚಾಯತ್ ಗೆ ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಚುನಾವಣೆಯ ಕಾರಣದಿಂದ ಒಂದು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…