ಮಳೆ ಎಚ್ಚರಿಕೆ | 3 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ |

June 28, 2020
5:20 PM

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ  3 ದಿನಗಳ ಕಾಲ ಮಳೆ ಮುಂಜಾಗ್ರತಾ ಸೂಚನೆ ನೀಡಲಾಗಿದೆ. ಜುಲೈ 1 ರವರೆಗೆ ದ ಕ ಜಿಲ್ಲೆ ಸಹಿತ 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ.

Advertisement
Advertisement

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ  9 ಜಿಲ್ಲೆಗಳಲ್ಲಿ ಜೂ. 29 ರಿಂದ ಜು.1 ರವರೆಗೆ  ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ಮುಂಜಾನೆ 8 ಗಂಟೆಯವರೆಗೆ ವಿವಿದೆಡೆ ಬಿದ್ದ ಮಳೆ  ಹೀಗಿದೆ…..

28-06-2020 ( ಕಳೆದ 24 ಗಂಟೆಯಲ್ಲಿ  ದಾಖಲಾದ ಮಳೆ)

ಕೊಲ್ಲಮೊಗ್ರ – 50 ಮಿ ಮೀ 

Advertisement

ಸುಳ್ಯ ನಗರ – 12 ಮಿ ಮೀ

ಕೆಲಿಂಜ – 12 ಮಿ ಮೀ

ಮಡಪ್ಪಾಡಿ – 11 ಮಿ ಮೀ

ಹರಿಹರ  – 11 ಮಿ ಮೀ

ತೊಡಿಕಾನ – 09 ಮಿ ಮೀ

Advertisement

ಮೆಟ್ಟಿನಡ್ಕ – 08 ಮಿ ಮೀ

ಹಾಲೆಮಜಲು – 06 ಮಿ ಮೀ 

ಬಳ್ಪ –  05 ಮಿ ಮೀ

 ಕೈರಂಗಳ(ಮುಡಿಪು) – 05 ಮಿ ಮೀ

ಕಲ್ಲಕಟ್ಟ(ಕಾಸರಗೋಡು) 05 ಮಿ ಮೀ

Advertisement

ಅಡೆಂಜ ಉರುವಾಲು – 04 ಮಿ ಮೀ

ಅಯ್ಯನಕಟ್ಟೆ – 04 ಮಿ ಮೀ

ಚೊಕ್ಕಾಡಿ –  03 ಮಿ ಮೀ

ಕಡಬ – 02 ಮಿ ಮೀ

ಕಮಿಲ(ಗುತ್ತಿಗಾರು) – 02 ಮಿ ಮೀ

Advertisement

ಕೋಡಿಂಬಳ-ತೆಕ್ಕಡ್ಕ – 01 ಮಿ ಮೀ

ಎಣ್ಮೂರು – 01 ಮಿ ಮೀ

ಬಾಳಿಲ – 01 ಮಿ ಮೀ

ಕಲ್ಮಡ್ಕ –  00 ಮಿ ಮೀ 

ಮುಂಡೂರು(ಪುತ್ತೂರು) – 00 ಮಿ  ಮೀ

Advertisement

ಕಲ್ಲಾಜೆ  – 00 ಮಿ ಮೀ

ಚೆಂಬು – 00 ಮಿ ಮೀ

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|
June 9, 2025
11:23 AM
by: ಸಾಯಿಶೇಖರ್ ಕರಿಕಳ
ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ
June 9, 2025
7:27 AM
by: ದ ರೂರಲ್ ಮಿರರ್.ಕಾಂ
ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ
June 9, 2025
6:57 AM
by: ದ ರೂರಲ್ ಮಿರರ್.ಕಾಂ
ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!
June 9, 2025
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group