ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ ಮುಂಜಾಗ್ರತಾ ಸೂಚನೆ ನೀಡಲಾಗಿದೆ. ಜುಲೈ 1 ರವರೆಗೆ ದ ಕ ಜಿಲ್ಲೆ ಸಹಿತ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಜೂ. 29 ರಿಂದ ಜು.1 ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಮುಂಜಾನೆ 8 ಗಂಟೆಯವರೆಗೆ ವಿವಿದೆಡೆ ಬಿದ್ದ ಮಳೆ ಹೀಗಿದೆ…..
28-06-2020 ( ಕಳೆದ 24 ಗಂಟೆಯಲ್ಲಿ ದಾಖಲಾದ ಮಳೆ)
ಕೊಲ್ಲಮೊಗ್ರ – 50 ಮಿ ಮೀ
ಸುಳ್ಯ ನಗರ – 12 ಮಿ ಮೀ
ಕೆಲಿಂಜ – 12 ಮಿ ಮೀ
ಮಡಪ್ಪಾಡಿ – 11 ಮಿ ಮೀ
ಹರಿಹರ – 11 ಮಿ ಮೀ
ತೊಡಿಕಾನ – 09 ಮಿ ಮೀ
ಮೆಟ್ಟಿನಡ್ಕ – 08 ಮಿ ಮೀ
ಹಾಲೆಮಜಲು – 06 ಮಿ ಮೀ
ಬಳ್ಪ – 05 ಮಿ ಮೀ
ಕೈರಂಗಳ(ಮುಡಿಪು) – 05 ಮಿ ಮೀ
ಕಲ್ಲಕಟ್ಟ(ಕಾಸರಗೋಡು) 05 ಮಿ ಮೀ
ಅಡೆಂಜ ಉರುವಾಲು – 04 ಮಿ ಮೀ
ಅಯ್ಯನಕಟ್ಟೆ – 04 ಮಿ ಮೀ
ಚೊಕ್ಕಾಡಿ – 03 ಮಿ ಮೀ
ಕಡಬ – 02 ಮಿ ಮೀ
ಕಮಿಲ(ಗುತ್ತಿಗಾರು) – 02 ಮಿ ಮೀ
ಕೋಡಿಂಬಳ-ತೆಕ್ಕಡ್ಕ – 01 ಮಿ ಮೀ
ಎಣ್ಮೂರು – 01 ಮಿ ಮೀ
ಬಾಳಿಲ – 01 ಮಿ ಮೀ
ಕಲ್ಮಡ್ಕ – 00 ಮಿ ಮೀ
ಮುಂಡೂರು(ಪುತ್ತೂರು) – 00 ಮಿ ಮೀ
ಕಲ್ಲಾಜೆ – 00 ಮಿ ಮೀ
ಚೆಂಬು – 00 ಮಿ ಮೀ
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…