ಸುದ್ದಿಗಳು

ಮಳೆ ಎಚ್ಚರಿಕೆ | 3 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ  3 ದಿನಗಳ ಕಾಲ ಮಳೆ ಮುಂಜಾಗ್ರತಾ ಸೂಚನೆ ನೀಡಲಾಗಿದೆ. ಜುಲೈ 1 ರವರೆಗೆ ದ ಕ ಜಿಲ್ಲೆ ಸಹಿತ 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ.

Advertisement

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ  9 ಜಿಲ್ಲೆಗಳಲ್ಲಿ ಜೂ. 29 ರಿಂದ ಜು.1 ರವರೆಗೆ  ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ಮುಂಜಾನೆ 8 ಗಂಟೆಯವರೆಗೆ ವಿವಿದೆಡೆ ಬಿದ್ದ ಮಳೆ  ಹೀಗಿದೆ…..

28-06-2020 ( ಕಳೆದ 24 ಗಂಟೆಯಲ್ಲಿ  ದಾಖಲಾದ ಮಳೆ)

ಕೊಲ್ಲಮೊಗ್ರ – 50 ಮಿ ಮೀ 

Advertisement

ಸುಳ್ಯ ನಗರ – 12 ಮಿ ಮೀ

ಕೆಲಿಂಜ – 12 ಮಿ ಮೀ

ಮಡಪ್ಪಾಡಿ – 11 ಮಿ ಮೀ

ಹರಿಹರ  – 11 ಮಿ ಮೀ

ತೊಡಿಕಾನ – 09 ಮಿ ಮೀ

Advertisement

ಮೆಟ್ಟಿನಡ್ಕ – 08 ಮಿ ಮೀ

ಹಾಲೆಮಜಲು – 06 ಮಿ ಮೀ 

ಬಳ್ಪ –  05 ಮಿ ಮೀ

 ಕೈರಂಗಳ(ಮುಡಿಪು) – 05 ಮಿ ಮೀ

ಕಲ್ಲಕಟ್ಟ(ಕಾಸರಗೋಡು) 05 ಮಿ ಮೀ

Advertisement

ಅಡೆಂಜ ಉರುವಾಲು – 04 ಮಿ ಮೀ

ಅಯ್ಯನಕಟ್ಟೆ – 04 ಮಿ ಮೀ

ಚೊಕ್ಕಾಡಿ –  03 ಮಿ ಮೀ

ಕಡಬ – 02 ಮಿ ಮೀ

ಕಮಿಲ(ಗುತ್ತಿಗಾರು) – 02 ಮಿ ಮೀ

Advertisement

ಕೋಡಿಂಬಳ-ತೆಕ್ಕಡ್ಕ – 01 ಮಿ ಮೀ

ಎಣ್ಮೂರು – 01 ಮಿ ಮೀ

ಬಾಳಿಲ – 01 ಮಿ ಮೀ

ಕಲ್ಮಡ್ಕ –  00 ಮಿ ಮೀ 

ಮುಂಡೂರು(ಪುತ್ತೂರು) – 00 ಮಿ  ಮೀ

Advertisement

ಕಲ್ಲಾಜೆ  – 00 ಮಿ ಮೀ

ಚೆಂಬು – 00 ಮಿ ಮೀ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

18 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

21 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

22 hours ago

ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ

ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…

22 hours ago

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…

1 day ago

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…

1 day ago