ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ ಮುಂಜಾಗ್ರತಾ ಸೂಚನೆ ನೀಡಲಾಗಿದೆ. ಜುಲೈ 1 ರವರೆಗೆ ದ ಕ ಜಿಲ್ಲೆ ಸಹಿತ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಜೂ. 29 ರಿಂದ ಜು.1 ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಮುಂಜಾನೆ 8 ಗಂಟೆಯವರೆಗೆ ವಿವಿದೆಡೆ ಬಿದ್ದ ಮಳೆ ಹೀಗಿದೆ…..
28-06-2020 ( ಕಳೆದ 24 ಗಂಟೆಯಲ್ಲಿ ದಾಖಲಾದ ಮಳೆ)
ಕೊಲ್ಲಮೊಗ್ರ – 50 ಮಿ ಮೀ
ಸುಳ್ಯ ನಗರ – 12 ಮಿ ಮೀ
ಕೆಲಿಂಜ – 12 ಮಿ ಮೀ
ಮಡಪ್ಪಾಡಿ – 11 ಮಿ ಮೀ
ಹರಿಹರ – 11 ಮಿ ಮೀ
ತೊಡಿಕಾನ – 09 ಮಿ ಮೀ
ಮೆಟ್ಟಿನಡ್ಕ – 08 ಮಿ ಮೀ
ಹಾಲೆಮಜಲು – 06 ಮಿ ಮೀ
ಬಳ್ಪ – 05 ಮಿ ಮೀ
ಕೈರಂಗಳ(ಮುಡಿಪು) – 05 ಮಿ ಮೀ
ಕಲ್ಲಕಟ್ಟ(ಕಾಸರಗೋಡು) 05 ಮಿ ಮೀ
ಅಡೆಂಜ ಉರುವಾಲು – 04 ಮಿ ಮೀ
ಅಯ್ಯನಕಟ್ಟೆ – 04 ಮಿ ಮೀ
ಚೊಕ್ಕಾಡಿ – 03 ಮಿ ಮೀ
ಕಡಬ – 02 ಮಿ ಮೀ
ಕಮಿಲ(ಗುತ್ತಿಗಾರು) – 02 ಮಿ ಮೀ
ಕೋಡಿಂಬಳ-ತೆಕ್ಕಡ್ಕ – 01 ಮಿ ಮೀ
ಎಣ್ಮೂರು – 01 ಮಿ ಮೀ
ಬಾಳಿಲ – 01 ಮಿ ಮೀ
ಕಲ್ಮಡ್ಕ – 00 ಮಿ ಮೀ
ಮುಂಡೂರು(ಪುತ್ತೂರು) – 00 ಮಿ ಮೀ
ಕಲ್ಲಾಜೆ – 00 ಮಿ ಮೀ
ಚೆಂಬು – 00 ಮಿ ಮೀ
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…