ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ ಮುಂಜಾಗ್ರತಾ ಸೂಚನೆ ನೀಡಲಾಗಿದೆ. ಜುಲೈ 1 ರವರೆಗೆ ದ ಕ ಜಿಲ್ಲೆ ಸಹಿತ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಜೂ. 29 ರಿಂದ ಜು.1 ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಮುಂಜಾನೆ 8 ಗಂಟೆಯವರೆಗೆ ವಿವಿದೆಡೆ ಬಿದ್ದ ಮಳೆ ಹೀಗಿದೆ…..
28-06-2020 ( ಕಳೆದ 24 ಗಂಟೆಯಲ್ಲಿ ದಾಖಲಾದ ಮಳೆ)
ಕೊಲ್ಲಮೊಗ್ರ – 50 ಮಿ ಮೀ
ಸುಳ್ಯ ನಗರ – 12 ಮಿ ಮೀ
ಕೆಲಿಂಜ – 12 ಮಿ ಮೀ
ಮಡಪ್ಪಾಡಿ – 11 ಮಿ ಮೀ
ಹರಿಹರ – 11 ಮಿ ಮೀ
ತೊಡಿಕಾನ – 09 ಮಿ ಮೀ
ಮೆಟ್ಟಿನಡ್ಕ – 08 ಮಿ ಮೀ
ಹಾಲೆಮಜಲು – 06 ಮಿ ಮೀ
ಬಳ್ಪ – 05 ಮಿ ಮೀ
ಕೈರಂಗಳ(ಮುಡಿಪು) – 05 ಮಿ ಮೀ
ಕಲ್ಲಕಟ್ಟ(ಕಾಸರಗೋಡು) 05 ಮಿ ಮೀ
ಅಡೆಂಜ ಉರುವಾಲು – 04 ಮಿ ಮೀ
ಅಯ್ಯನಕಟ್ಟೆ – 04 ಮಿ ಮೀ
ಚೊಕ್ಕಾಡಿ – 03 ಮಿ ಮೀ
ಕಡಬ – 02 ಮಿ ಮೀ
ಕಮಿಲ(ಗುತ್ತಿಗಾರು) – 02 ಮಿ ಮೀ
ಕೋಡಿಂಬಳ-ತೆಕ್ಕಡ್ಕ – 01 ಮಿ ಮೀ
ಎಣ್ಮೂರು – 01 ಮಿ ಮೀ
ಬಾಳಿಲ – 01 ಮಿ ಮೀ
ಕಲ್ಮಡ್ಕ – 00 ಮಿ ಮೀ
ಮುಂಡೂರು(ಪುತ್ತೂರು) – 00 ಮಿ ಮೀ
ಕಲ್ಲಾಜೆ – 00 ಮಿ ಮೀ
ಚೆಂಬು – 00 ಮಿ ಮೀ
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…