ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…