ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…