ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…