ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…