ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…