ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…