ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.
ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ ಸಂಜೆ ಮಳೆ ಸುರಿದ ತಂಪಾಯಿತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…