Advertisement
ಸುದ್ದಿಗಳು

ಮಳೆ ಬಂದಾಗ ಮರವನ್ನು ಮರೆತರೇ…?

Share

ಸುಳ್ಯ: ಮಳೆ ಇಲ್ಲದಿರುವಾಗ ಗಿಡ ನೆಡಬೇಕು, ಮರ ಉಳಿಸಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತದೆ. ಆದರೆ ನಿರಂತರ ಎರಡು ದಿನ ಮಳೆ ಬಂದಾಗ ಜನ ಮರವನ್ನು ಮರೆತರೇ… ?ಹೀಗೊಂದು ಜಿಜ್ಞಾಸೆ ಹುಟ್ಟಿಕೊಂಡದ್ದು ಬುಧವಾರ ಸುಳ್ಯದಲ್ಲಿ ನಡೆದ ಪ್ರಕೃತಿ ವಿಕೋಪ ತಡೆ ಕಾರ್ಯಸೂಚಿ ಸಭೆಯಲ್ಲಿ.

ಸಭೆಯಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ‘ಜೂನ್ ತಿಂಗಳ ಕೊನೆಯವರೆಗೆ ಮಳೆಯೇ ಬಾರದಿದ್ದಾಗ ಗಿಡಗಳನ್ನು ನೆಡಬೇಕು, ಮರಗಳನ್ನು ಉಳಿಸಬೇಕು. ನೆಡಲು ಗಿಡ ಕೊಡಿ ಸಾರ್.. ಎಂದು ಹಲವು ಮಂದಿ ಕೇಳುತ್ತಿದ್ದರು. ಆದರೆ ಎರಡು ದಿನ ಮಳೆ ಸುರಿದಾಗ ಮರಗಳು ಅಪಾಯಕಾರಿಯಾಗಿದೆ, ಮರ ಕಡಿಯಿರಿ ಸಾರ್ ಎಂದು ಕರೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದಾಗ ಗಂಭೀರ ಸಭೆಯಲ್ಲಿ ಕೆಲ ಕಾಲ ನಗುವಿನ ಕಾರಂಜಿ ಚಿಮ್ಮಿತು.

ಮಳೆ ಬಂದ ಕೂಡಲೇ ಮರಗಳನ್ನು, ಗಿಡಗಳನ್ನು ಮರೆಯುವುದು ಸರಿಯಲ್ಲ‌. ಗಿಡ ಬೆಳೆಸುವ, ಮರ ಉಳಿಸುವ ಜಾಗೃತಿ ಸದಾ ಇರಲಿ, ತೀರಾ ಅಪಾಯಕಾರಿ ಆಗಿದ್ದಲ್ಲಿ ಮಾತ್ರ ಅಂತಹಾ ಮರಗಳನ್ನು ಮಾತ್ರ ತೆರವು ಮಾಡಲು ಬೇಡಿಕೆ ಸಲ್ಲಿಸಿ. ಮಳೆಗಾಲದ ನೆಪದಲ್ಲಿ ಸದಾ ನಮ್ನನ್ನು ಸಲಹುವ ಮರಗಳನ್ನು ಕಡಿಯದಂತೆ ಎಚ್ಚರ ವಹಿಸಿ, ಗಿಡಗಳನ್ನು ನೆಡಲು ಆಸಕ್ತಿ ಮುಂದುವರಿಸಿ ಎಂದು ಅವರು ವಿನಂತಿಸಿದಾಗ ನಗು ಕರತಾಡನವಾಗಿ ಮಾರ್ಪಾಡಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

10 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

15 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

15 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

19 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

23 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago