Advertisement
ಸುದ್ದಿಗಳು

ಮಳೆ ಬಂದಾಗ ಮರವನ್ನು ಮರೆತರೇ…?

Share

ಸುಳ್ಯ: ಮಳೆ ಇಲ್ಲದಿರುವಾಗ ಗಿಡ ನೆಡಬೇಕು, ಮರ ಉಳಿಸಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತದೆ. ಆದರೆ ನಿರಂತರ ಎರಡು ದಿನ ಮಳೆ ಬಂದಾಗ ಜನ ಮರವನ್ನು ಮರೆತರೇ… ?ಹೀಗೊಂದು ಜಿಜ್ಞಾಸೆ ಹುಟ್ಟಿಕೊಂಡದ್ದು ಬುಧವಾರ ಸುಳ್ಯದಲ್ಲಿ ನಡೆದ ಪ್ರಕೃತಿ ವಿಕೋಪ ತಡೆ ಕಾರ್ಯಸೂಚಿ ಸಭೆಯಲ್ಲಿ.

Advertisement
Advertisement

ಸಭೆಯಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ‘ಜೂನ್ ತಿಂಗಳ ಕೊನೆಯವರೆಗೆ ಮಳೆಯೇ ಬಾರದಿದ್ದಾಗ ಗಿಡಗಳನ್ನು ನೆಡಬೇಕು, ಮರಗಳನ್ನು ಉಳಿಸಬೇಕು. ನೆಡಲು ಗಿಡ ಕೊಡಿ ಸಾರ್.. ಎಂದು ಹಲವು ಮಂದಿ ಕೇಳುತ್ತಿದ್ದರು. ಆದರೆ ಎರಡು ದಿನ ಮಳೆ ಸುರಿದಾಗ ಮರಗಳು ಅಪಾಯಕಾರಿಯಾಗಿದೆ, ಮರ ಕಡಿಯಿರಿ ಸಾರ್ ಎಂದು ಕರೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದಾಗ ಗಂಭೀರ ಸಭೆಯಲ್ಲಿ ಕೆಲ ಕಾಲ ನಗುವಿನ ಕಾರಂಜಿ ಚಿಮ್ಮಿತು.

Advertisement

ಮಳೆ ಬಂದ ಕೂಡಲೇ ಮರಗಳನ್ನು, ಗಿಡಗಳನ್ನು ಮರೆಯುವುದು ಸರಿಯಲ್ಲ‌. ಗಿಡ ಬೆಳೆಸುವ, ಮರ ಉಳಿಸುವ ಜಾಗೃತಿ ಸದಾ ಇರಲಿ, ತೀರಾ ಅಪಾಯಕಾರಿ ಆಗಿದ್ದಲ್ಲಿ ಮಾತ್ರ ಅಂತಹಾ ಮರಗಳನ್ನು ಮಾತ್ರ ತೆರವು ಮಾಡಲು ಬೇಡಿಕೆ ಸಲ್ಲಿಸಿ. ಮಳೆಗಾಲದ ನೆಪದಲ್ಲಿ ಸದಾ ನಮ್ನನ್ನು ಸಲಹುವ ಮರಗಳನ್ನು ಕಡಿಯದಂತೆ ಎಚ್ಚರ ವಹಿಸಿ, ಗಿಡಗಳನ್ನು ನೆಡಲು ಆಸಕ್ತಿ ಮುಂದುವರಿಸಿ ಎಂದು ಅವರು ವಿನಂತಿಸಿದಾಗ ನಗು ಕರತಾಡನವಾಗಿ ಮಾರ್ಪಾಡಾಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

13 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

14 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago