ಮಳೆ ಬಗ್ಗೆ ಎಚ್ಚರ : ಬೆಳ್ಳಾರೆ ಪೊಲೀಸ್ ಠಾಣೆಯ‌ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ…..

August 6, 2019
4:05 PM
ಬೆಳ್ಳಾರೆ: ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರದಂತಹ ದೊಡ್ಡ ನದಿಗಳು ಸಹ ಅಪಾಯಕಾರಿ ಮಟ್ಟದಲ್ಲಿ ತುಂಬಿಹರಿಯುತ್ತಲಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು ಹಾಗೂ ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಮತ್ತಿತರ ನೈಸರ್ಗಿಕ  ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ತಿಳಿಸಲಾಗಿದೆ. ಹಾಗೂ ಅಂತಹ ಘಟನೆಗಳು ಸಂಭವಿಸಿದ ಕೂಡಲೇ ಸದಾ ನಿಮ್ಮ ರಕ್ಷಣೆಗಾಗಿರುವ ನಮ್ಮ ಠಾಣಾ ದೂರವಾಣಿ ಅಥವಾ ಠಾಣಾ ಸಬ್ ಇನ್ಸ್‌ಪೆಕ್ಟರ್ ರವರ ಗಮನಕ್ಕೆ ತರಬೇಕು ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಪಿ ಎಸ್ ಐ   ಈರಯ್ಯ ತಿಳಿಸಿದ್ದಾರೆ.
ತುರ್ತು ಸಂಪರ್ಕಕ್ಕೆ ಬೆಳ್ಳಾರೆ ಪೊಲೀಸ್  ಠಾಣೆ: 08257-271995.

Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ
June 25, 2025
6:52 AM
by: ದ ರೂರಲ್ ಮಿರರ್.ಕಾಂ
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ
ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು
June 25, 2025
6:28 AM
by: ದ ರೂರಲ್ ಮಿರರ್.ಕಾಂ
ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ
June 24, 2025
9:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group