Advertisement
ಸುದ್ದಿಗಳು

ಮಳೆ ಬಗ್ಗೆ ಎಚ್ಚರ : ಬೆಳ್ಳಾರೆ ಪೊಲೀಸ್ ಠಾಣೆಯ‌ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ…..

Share
ಬೆಳ್ಳಾರೆ: ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರದಂತಹ ದೊಡ್ಡ ನದಿಗಳು ಸಹ ಅಪಾಯಕಾರಿ ಮಟ್ಟದಲ್ಲಿ ತುಂಬಿಹರಿಯುತ್ತಲಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು ಹಾಗೂ ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಮತ್ತಿತರ ನೈಸರ್ಗಿಕ  ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ತಿಳಿಸಲಾಗಿದೆ. ಹಾಗೂ ಅಂತಹ ಘಟನೆಗಳು ಸಂಭವಿಸಿದ ಕೂಡಲೇ ಸದಾ ನಿಮ್ಮ ರಕ್ಷಣೆಗಾಗಿರುವ ನಮ್ಮ ಠಾಣಾ ದೂರವಾಣಿ ಅಥವಾ ಠಾಣಾ ಸಬ್ ಇನ್ಸ್‌ಪೆಕ್ಟರ್ ರವರ ಗಮನಕ್ಕೆ ತರಬೇಕು ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಪಿ ಎಸ್ ಐ   ಈರಯ್ಯ ತಿಳಿಸಿದ್ದಾರೆ.
ತುರ್ತು ಸಂಪರ್ಕಕ್ಕೆ ಬೆಳ್ಳಾರೆ ಪೊಲೀಸ್  ಠಾಣೆ: 08257-271995.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

1 day ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

1 day ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

1 day ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

1 day ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

1 day ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

1 day ago