Advertisement
ಸುದ್ದಿಗಳು

ಮಳೆ ಬಗ್ಗೆ ಎಚ್ಚರ : ಬೆಳ್ಳಾರೆ ಪೊಲೀಸ್ ಠಾಣೆಯ‌ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ…..

Share
ಬೆಳ್ಳಾರೆ: ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರದಂತಹ ದೊಡ್ಡ ನದಿಗಳು ಸಹ ಅಪಾಯಕಾರಿ ಮಟ್ಟದಲ್ಲಿ ತುಂಬಿಹರಿಯುತ್ತಲಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು ಹಾಗೂ ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಮತ್ತಿತರ ನೈಸರ್ಗಿಕ  ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ತಿಳಿಸಲಾಗಿದೆ. ಹಾಗೂ ಅಂತಹ ಘಟನೆಗಳು ಸಂಭವಿಸಿದ ಕೂಡಲೇ ಸದಾ ನಿಮ್ಮ ರಕ್ಷಣೆಗಾಗಿರುವ ನಮ್ಮ ಠಾಣಾ ದೂರವಾಣಿ ಅಥವಾ ಠಾಣಾ ಸಬ್ ಇನ್ಸ್‌ಪೆಕ್ಟರ್ ರವರ ಗಮನಕ್ಕೆ ತರಬೇಕು ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಪಿ ಎಸ್ ಐ   ಈರಯ್ಯ ತಿಳಿಸಿದ್ದಾರೆ.
ತುರ್ತು ಸಂಪರ್ಕಕ್ಕೆ ಬೆಳ್ಳಾರೆ ಪೊಲೀಸ್  ಠಾಣೆ: 08257-271995.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

4 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago