Advertisement
ಸುದ್ದಿಗಳು

ಮಳೆ ಬಗ್ಗೆ ಎಚ್ಚರ : ಬೆಳ್ಳಾರೆ ಪೊಲೀಸ್ ಠಾಣೆಯ‌ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ…..

Share
ಬೆಳ್ಳಾರೆ: ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಮಳೆಯಿಂದಾಗಿ ಕೆರೆ, ತೋಡು, ಹಾಗೂ ಕುಮಾರಧಾರದಂತಹ ದೊಡ್ಡ ನದಿಗಳು ಸಹ ಅಪಾಯಕಾರಿ ಮಟ್ಟದಲ್ಲಿ ತುಂಬಿಹರಿಯುತ್ತಲಿದ್ದು, ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು ಹಾಗೂ ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವುದು ಮತ್ತಿತರ ನೈಸರ್ಗಿಕ  ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ತಿಳಿಸಲಾಗಿದೆ. ಹಾಗೂ ಅಂತಹ ಘಟನೆಗಳು ಸಂಭವಿಸಿದ ಕೂಡಲೇ ಸದಾ ನಿಮ್ಮ ರಕ್ಷಣೆಗಾಗಿರುವ ನಮ್ಮ ಠಾಣಾ ದೂರವಾಣಿ ಅಥವಾ ಠಾಣಾ ಸಬ್ ಇನ್ಸ್‌ಪೆಕ್ಟರ್ ರವರ ಗಮನಕ್ಕೆ ತರಬೇಕು ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಪಿ ಎಸ್ ಐ   ಈರಯ್ಯ ತಿಳಿಸಿದ್ದಾರೆ.
ತುರ್ತು ಸಂಪರ್ಕಕ್ಕೆ ಬೆಳ್ಳಾರೆ ಪೊಲೀಸ್  ಠಾಣೆ: 08257-271995.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago