ಮಳೆ ಬರಲಿ….ಮಳೆ…… ಪೆರುವಾಜೆಯಲ್ಲಿ ದೇವರಿಗೆ ಮೊರೆ

May 3, 2019
8:58 PM

ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.

ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ  ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.

ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್‍ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror