ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490