ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…