ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…