ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…