ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…