ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…